ಮೇ 1, 2013
ಬೆಂಗಳೂರು
ಬೆಂಗಳೂರಿನ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದಿಂದ ಲೋಕ್ಸತ್ತಾ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಾನು ಈ ಕೆಳಕಂಡ ವಾಗ್ಧಾನಗಳನ್ನು ನೀಡುವ ಮೂಲಕ ಈ ಕ್ಷೇತ್ರದ ಮತದಾರರಿಗೆ ಮತ್ತು ಮೌಲ್ಯಾಧಾರಿತ ರಾಜಕಾರಣಕ್ಕೆ ನನ್ನ ಬದ್ಧತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ: ನಾನು ಚುನಾವಣೆ ಗೆದ್ದಲ್ಲಿ, ನನ್ನ ಅವಧಿಯಲ್ಲಿ ಯಾವುದೇ ಆಸ್ತಿಯನ್ನು ಕೊಳ್ಳುವುದಿಲ್ಲ. ಯಾವುದೇ ಲಾಭ ತರುವ ವ್ಯವಹಾರವನ್ನಾಗಲಿ, ಉದ್ದಿಮೆಯನ್ನಾಗಲಿ ನಡೆಸುವುದಿಲ್ಲ. ನನ್ನ ಮತ್ತು ನನ್ನ ಕುಟುಂಬದ ಖರ್ಚುವೆಚ್ಚಗಳನ್ನೆಲ್ಲ ಶಾಸಕನಾಗಿ ನನಗೆ ಬರುವ ಸಂಬಳ ಮತ್ತು ನನ್ನ ಪತ್ನಿಯ ಸಂಬಳ/ಆದಾಯದಲ್ಲಷ್ಟೆ ನಿಭಾಯಿಸುತ್ತೇನೆ.
ರವಿ ಕೃಷ್ಣಾರೆಡ್ಡಿ
ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ
Good gesture and it must required to each of the candidates who are contesting in the elections. Election Commission of India must take at least some such kind of inspirations to bring out the power of India to the world.
Wish you all the Best
Regards,
Sharath Alva
Head,Crust Business Consulting