ನನ್ನ ಇನ್ನಿತರೆ ವ್ಯವಹಾರಗಳಲ್ಲಿ ವ್ಯಸ್ತನಾಗುವುದಕ್ಕಿಂತ ಮುಂಚೆ ಇದನ್ನು ಇಲ್ಲಿ ದಾಖಲಿಸೋಣ ಎಂದು ಬರೆಯುತ್ತಿದ್ದೇನೆ.ಕಳೆದ ವಾರ (ಜುಲೈ 3-4, 2010) ಕೆನಡಾದ ಟೊರಾಂಟೋದಲ್ಲಿ ಲಿಂಗಾಯತ (ಮತ್ತು/ಅಥವ ವೀರಶೈವ) ಸಮುದಾಯದ ಸಮಾವೇಶ ನಡೆಯಿತು. "ಉತ್ತರ ಅಮೆರಿಕದ ವೀರಶೈವ ಸಮಾಜ" ವರ್ಷಕ್ಕೊಮ್ಮೆ ನಡೆಸುವ ಸಮಾವೇಶ ಅದು. ಯಾವುದೇ ಜಾತಿಯ ಸಮಾವೇಶ ಅಥವ ಸಭೆಗಳಲ್ಲಿ ಪಾಲ್ಗೊಳ್ಳುವುದು ಜಾತ್ಯತೀತ ಮತ್ತು ಪ್ರಗತಿಪರ ನಿಲುವಿನ ಮತ್ತು ಬದ್ಧತೆಯ ಯ […]
ಒಂದಷ್ಟು ಸಂವಾದ, ಚರ್ಚೆ, ತಮಾಷೆ ಮತ್ತು ಖುಷಿಯ ನಡುವೆ "ಎದೆಯ ಕೂಗನು ಮೀರಿ" ಕಳೆದ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಯಿತು. ಈ ಕಾರ್ಯಕ್ರಮ ನಡೆಸಲು ಸಹಾಯ ಮಾಡಿದ ಮತ್ತು ನಡೆಸಿಕೊಟ್ಟ ಗೆಳೆಯ ಪೃಥ್ವಿ, ಅವರ ಮನೆಯವರು, ಪೃಥ್ವಿಯ ಬಾಲ್ಯದ ಗೆಳೆಯ ರಾಮಚಂದ್ರ ಗಂಗ, ಅಸಿತ ಮತ್ತು ಪ್ರಭುಶಂಕರ್ರವರಿಗೆ ನನ್ನ ಕೃತಜ್ಞತೆಗಳು.ಅಂದ ಹಾಗೆ ಪುಸ್ತಕದ ಮುಖಪುಟ ವಿನ್ಯಾಸ ಬಸವರಾಜುರವರದು. ಬೆಂಗಳೂರಿನಲ್ಲಿಯ ಅವರ ಕೆಲಸದ ಒತ್ತಡದಿಂದ ಅವರಿಗೆ ಬರಲ […]
ಸ್ನೇಹಿತರೆ,ಮೊದಲು ದಟ್ಸ್ಕನ್ನಡದಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡು, ನಂತರ ವಿಕ್ರಾಂತ ಕರ್ನಾಟಕದಲ್ಲೂ ಧಾರಾವಾಹಿಯಾಗಿ ಪ್ರಕಟವಾಗಿದ್ದ ಅನುವಾದಿತ ಕಾದಂಬರಿ "ಎದೆಯ ಕೂಗನು ಮೀರಿ..." ಇದೇ ಭಾನುವಾರ ಸಂಜೆ ೫ ಗಂಟೆಗೆ ಮೈಸೂರಿನಲ್ಲಿ ಪುಸ್ತಕರೂಪದಲ್ಲಿ ಬಿಡುಗಡೆಯಾಗಲಿದೆ. ಕಾದಂಬರಿಯ ಮೂಲಕರ್ತೃ ಅಸಿತ ಪ್ರಭುಶಂಕರ ಸಹ ಅಂದಿನ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ವಿವರಗಳು ಹೀಗಿವೆ:ಪುಸ್ತಕ ಬಿಡುಗಡೆ ಮತ್ತು ಅಧ್ಯಕ್ಷತ […]