K.R. ಶ್ರೀಧರ್ ಮತ್ತು ಬ್ಲೂಮ್ಬಾಕ್ಸ್, ಈ ಎರಡು ಹೆಸರುಗಳು ಮುಂದಿನ ದಿನಗಳಲ್ಲಿ ನಿಮಗೆ ಆಗಾಗ ಕಿವಿಗೆ ಬೀಳಬಹುದು; Clean, Green, ಮತ್ತು Cheap Energy ನಿಮ್ಮ ಆಸಕ್ತಿಯ ವಿಷಯಗಳಲ್ಲಿ ಒಂದಾಗಿದ್ದರೆ. ಕೆಳಗಿನ ವಿಡಿಯೊ ನೋಡಿ.ಈ ತಂತ್ರಜ್ಞಾನದ ಪರ-ವಿರುದ್ಧದ ವಾದಗಳನ್ನು ಓದಲು ಈ ಕೆಳಗಿನ ಲಿಂಕ್ನಲ್ಲಿರುವ ಕಾಮೆಂಟ್ಸ್ ವಿಭಾಗಕ್ಕೆ ಹೋಗಿ:http://news.cnet.com/8301-11128_3-10457410-54.htmlಈ ತಂತ್ರಜ್ಞಾನ ಮತ್ತಷ್ಟು mature ಆದಮೇಲೆ […]
ಪ್ರಜಾಪ್ರಭುತ್ವ. ಅದರ ಮುಂದೆ ನನಗೆ ಮಿಕ್ಕೆಲ್ಲವೂ ಚಿಕ್ಕದೆ. ಜೈರಾಮ್ ರಮೇಶ್ ಸದ್ಯಕ್ಕೆ ಭಾರತದಲ್ಲಿ ಬಿಟಿ ಬದನೆ ಇಲ್ಲ ಎಂದಿದ್ದಾರೆ. ಅದಕ್ಕೆ ಬೇರೆಲ್ಲ ಕಾರಣಗಳಿಗಿಂತ ಬಹುಸಂಖ್ಯಾತ ಜನರ ವಿರೋಧವಿದ್ದದ್ದೆ ಪ್ರಮುಖ ಕಾರಣ ಎಂದು ನನ್ನ ಭಾವನೆ. ಮಾತುಕತೆ ಮತ್ತು consensus ಇಲ್ಲದ ಪ್ರಜಾಪ್ರಭುತ್ವ ಒಳ್ಳೆಯದಲ್ಲ. ಹಾಗಾಗಿ ಬಿಟಿ ಬದನೆ ನಿಷೇಧದಿಂದ ನನಗೆ ತೀರ ಬೇಸರವೇನೂ ಇಲ್ಲ. ಮತ್ತು GE ಮತ್ತು ಜೈವಿಕ ಸಂಶೋಧನೆಗಳ ಬಾಗಿಲು ಇದರಿಂದೇನೂ ಮುಚ್ಚಿಲ್ಲ […]
The debate for and against BT brinjal cultivation is on in full swing in Karnataka and also in some other parts of the country. With the Karnataka CM announcing that BT brinjal will not be allowed in the state and that it will be conveyed to the Centre, the opposing group has scored a big win. A good deal of people have joined this anti-BT bandwagon and are […]