ಮೌಲ್ಯಾಗ್ರಹ – ಗಾಂಧಿ ಪ್ರತಿಮೆಯ ಮುಂದೆ ಉಪವಾಸ ಸತ್ಯಾಗ್ರಹ ನಡೆಸಿದಾಗಿನ ಕೆಲವು ಚಿತ್ರಗಳು…

ನನ್ನ ತಲೆಮಾರಿನ ತಲ್ಲಣಗಳು ಮತ್ತು ರಿವಾಲ್ವರ್‌ನಲ್ಲಿಯ ಬುಲೆಟ್

ನಾನು ಚುನಾವಣೆಗೆ ಸ್ಪರ್ಧಿಸುವುದಾಗಿ ಪ್ರಕಟಿಸಿದ ನಂತರ ಬಂದ ಬಹುಪಾಲು ಅಭಿಪ್ರಾಯಗಳನ್ನು ಇತ್ತೀಚೆಗೆ ತಾನೆ ವೆಬ್‍ಸೈಟಿನಲ್ಲಿ ಹಾಕಿದ್ದೇನೆ. ಭಾರತದ ನನ್ನ ತಲೆಮಾರಿನ ತಲ್ಲಣ, ಆಶಾವಾದ, ಕನಸುಗಳು, ಆದರ್ಶಗಳು, ಸಿನಿಕತೆ, ಎಲ್ಲವೂ ಇಲ್ಲಿವೆ. http://www.ravikrishnareddy.com/feedback.html ಇದು ಪಯಣದ ಆರಂಭ. ಜೀವನ ಸಾರ್ಥಕ್ಯದ ಕ್ಷಣಗಳು ಈಗ ಆರಂಭವಾಗಿದೆ. ಒಂದಿಡೀ ತಿಂಗಳು ಮನಸ್ಸು ಎಲ್ಲಾ ತರಹದ ಗೊಂದಲ, ಗೊಜಲು, ಆಮಿಷ, ಒತ್ತಡ, ಮಮಕಾರ, ಆಸೆ, ಆಕಾಂಕ್ಷೆ, ಭಯಗಳಿಂದ ಮುಕ್ತವಾಗಿತ್ತು. ಬಹುಶಃ ಮೊದಲ ಬಾರಿಗೆ ಅನುಭವಿಸಿದ ಆತ್ಮತೃಪ್ತಿಯ ದಿನಗಳು ಅವು. ಸಂಪೂರ್ಣ ಆದರ್ಶದಲ್ಲಿ ನಡೆದುಕೊಂಡ [...]

ಚುನಾವಣಾ ವೆಚ್ಚದ ಮಿತಿ ಎಂಬ ಅಣಕ ಮತ್ತು ಚಿಹ್ನೆ ಬದಲಾಯಿಸಿದ ಚುನಾವಣಾ ಆಯೋಗದ ಬೇಜವಬ್ದಾರಿತನ

[ಭಾರತದ ಚುನಾವಣಾ ಆಯೋಗದ ಮುಖ್ಯ ಆಯುಕ್ತರಿಗೆ ಮತ್ತು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯವರಿಗೆ ಕಳುಹಿಸಿರುವ ಪತ್ರ.] ದಿನಾಂಕ: ಮೇ 15, 2008 ಗೆ:ಮುಖ್ಯ ಚುನಾವಣಾಧಿಕಾರಿಗಳು(ಕರ್ನಾಟಕ ರಾಜ್ಯ)ಡಾ. ಅಂಬೇಡ್ಕರ್ ಬೀದಿ,ಬೆಂಗಳೂರು – ೫೬೦೦೦೧ ವಿಷಯ: ಚುನಾವಣಾ ವೆಚ್ಚದ ಮಿತಿ ಎಂಬ ಅಣಕ ಮತ್ತು ಚಿಹ್ನೆ ಬದಲಾಯಿಸಿದ ಚುನಾವಣಾ ಆಯೋಗದ ಬೇಜವಬ್ದಾರಿತನ ಮಾನ್ಯರೆ, ರವಿ ಕೃಷ್ಣಾ ರೆಡ್ಡಿ ಎಂಬ ನಾನು, ಭಾರತದ, ಅದರಲ್ಲೂ ಮುಖ್ಯವಾಗಿ ಕರ್ನಾಟಕದ ಪ್ರಸಕ್ತ ಅನೈತಿಕ ರಾಜಕಾರಣದ ಕೆಲವು ರೀತಿನೀತಿಗಳ ವಿರುದ್ಧ ಒಂದು ನೈತಿಕವಾದ, ನ್ಯಾಯಯುತವಾದ, ಪರ್ಯಾಯ ರಾಜಕಾರಣದ [...]

Cruel Joke of Election Expenditure Limit and Distortion of Poll Symbol by EC

[The letter that was sent to CEC of India and CEO of Karnataka] Date: May 15, 2008 To:Chief Electoral Officer(Karnataka State)DPAR (Elections), Old KGID Building AnnexeDr. B R Ambedkar VeedhiBangalore – 560 001. Subject: Cruel Joke of Election Expenditure Limit and Distortion of Poll Symbol by Election Commission Dear Sir, I, Ravi Krishna Reddy, have [...]