ನಮ್ಮ ಬಡಮಕ್ಕಳಿಗೆ ಬೇಸಿಗೆ ರಜೆಗಳು ಬೇಕೆ?

[ವಿಕ್ರಾಂತ ಕರ್ನಾಟಕದ ಅಕ್ಟೋಬರ್ 2,2009 ರ ಸಂಚಿಕೆಯಲ್ಲಿ ಪ್ರಕಟವಾದ ಲೇಖನ. ಲೇಖನ ಸರಣಿಯ ಹಿಂದಿನ ಲೇಖನಗಳು: ಮೊದಲನೆಯ ಲೇಖನ: "ಹೊರಗಣವರು" - ಯಶಸ್ಸಿಗೆ ಯಾರೆಲ್ಲಾ, ಏನೆಲ್ಲಾ ಕಾರಣ! ಎರಡನೆಯದು: ಹುಟ್ಟಿದ ಘಳಿಗೆ ಸರಿ ಇರಬೇಕು... ಮೂರನೆಯದು: ದಶಸಹಸ್ರ ಗಂಟೆಯೆಂಬ ಪ್ರತಿಭಾ-ನಿಯಮ... ನಾಲ್ಕನೆಯದು: ಯಾವುದಕ್ಕೂ "ಸಂಸ್ಕಾರ" ಇರಬೇಕ್ರಿ ! ಐದನೆಯದು: ವಿಮಾನ ಅಪಘಾತಗಳಲ್ಲಿ ಭಾಷೆ ಮತ್ತು ಪರಂಪರೆಯ ಪಾತ್ರ ಆರನೆಯದು: ಗಣಿತಕ್ಕೂ ಭಾಷೆಗೂ, ಗಣಿತಕ್ಕೂ ಭತ್ತದ ಕೃಷಿಗೂ ಎಲ್ಲಿಂದೆಲ್ಲಿಯ ಸಂಬಂಧ?] ವರ್ಷಕ್ಕೊಂದು ಸಾರಿ ನಮ್ಮ ರಾಜ್ಯದ ಶಾಲೆಗಳ ಮೌಲ್ಯಮಾಪನ [...]

ಗಣಿತಕ್ಕೂ ಭಾಷೆಗೂ, ಗಣಿತಕ್ಕೂ ಭತ್ತದ ಕೃಷಿಗೂ ಎಲ್ಲಿಂದೆಲ್ಲಿಯ ಸಂಬಂಧ?

[ವಿಕ್ರಾಂತ ಕರ್ನಾಟಕದ ಸೆಪ್ಟೆಂಬರ್ 25,2009 ರ ಸಂಚಿಕೆಯಲ್ಲಿ ಪ್ರಕಟವಾದ ಲೇಖನ. ಲೇಖನ ಸರಣಿಯ ಹಿಂದಿನ ಲೇಖನಗಳು: ಮೊದಲನೆಯ ಲೇಖನ: "ಹೊರಗಣವರು" - ಯಶಸ್ಸಿಗೆ ಯಾರೆಲ್ಲಾ, ಏನೆಲ್ಲಾ ಕಾರಣ! ಎರಡನೆಯದು: ಹುಟ್ಟಿದ ಘಳಿಗೆ ಸರಿ ಇರಬೇಕು...] ಮೂರನೆಯದು: ದಶಸಹಸ್ರ ಗಂಟೆಯೆಂಬ ಪ್ರತಿಭಾ-ನಿಯಮ… ನಾಲ್ಕನೆಯದು: ಯಾವುದಕ್ಕೂ “ಸಂಸ್ಕಾರ” ಇರಬೇಕ್ರಿ !] ಐದನೆಯದು: ವಿಮಾನ ಅಪಘಾತಗಳಲ್ಲಿ ಭಾಷೆ ಮತ್ತು ಪರಂಪರೆಯ ಪಾತ್ರ ] ಕೆಲವೊಂದು ಕೆಲಸಗಳನ್ನು ಪರಿಣಾಮಕಾರಿಯಾಗಿ ಮಾಡುವಲ್ಲಿ ಕೆಲವು ಸಂಪ್ರದಾಯಗಳು ಮತ್ತು ಭಾಷೆಗಳು ಹೇಗೆ ಅನಾನುಕೂಲ ಒಡ್ಡುತ್ತವೆ ಮತ್ತೆ ಕೆಲವೊಂದು [...]

ವಿಮಾನ ಅಪಘಾತಗಳಲ್ಲಿ ಭಾಷೆ ಮತ್ತು ಪರಂಪರೆಯ ಪಾತ್ರ

[ವಿಕ್ರಾಂತ ಕರ್ನಾಟಕದ ಸೆಪ್ಟೆಂಬರ್ 18,2009 ರ ಸಂಚಿಕೆಯಲ್ಲಿ ಪ್ರಕಟವಾದ ಲೇಖನ. ಲೇಖನ ಸರಣಿಯ ಹಿಂದಿನ ಲೇಖನಗಳು: ಮೊದಲನೆಯ ಲೇಖನ: "ಹೊರಗಣವರು" - ಯಶಸ್ಸಿಗೆ ಯಾರೆಲ್ಲಾ, ಏನೆಲ್ಲಾ ಕಾರಣ! ಎರಡನೆಯದು: ಹುಟ್ಟಿದ ಘಳಿಗೆ ಸರಿ ಇರಬೇಕು...] ಮೂರನೆಯದು: ದಶಸಹಸ್ರ ಗಂಟೆಯೆಂಬ ಪ್ರತಿಭಾ-ನಿಯಮ… ನಾಲ್ಕನೆಯದು: ಯಾವುದಕ್ಕೂ “ಸಂಸ್ಕಾರ” ಇರಬೇಕ್ರಿ !] ಅಡೆತಡೆಯಿಲ್ಲದೆ ಒಟ್ಟುಗೂಡುತ್ತ ಹೋಗುವ ಅವಕಾಶಗಳಿಂದಲೆ ಅಸಾಮಾನ್ಯ ಯಶಸ್ಸು ಹುಟ್ಟುತ್ತದೆ ಎನ್ನುವುದನ್ನು ಇಲ್ಲಿಯವರೆಗಿನ ಕೆಲವು ಉದಾಹರಣೆಗಳಿಂದ ನಾವು ನೋಡಿದ್ದೇವೆ. ಒಬ್ಬ ಮನುಷ್ಯ ಎಲ್ಲಿ ಮತ್ತು ಯಾವಾಗ ಹುಟ್ಟಿದ್ದು, ಆತನ ಹೆತ್ತವರು [...]

ಯಾವುದಕ್ಕೂ “ಸಂಸ್ಕಾರ” ಇರಬೇಕ್ರಿ !

[ವಿಕ್ರಾಂತ ಕರ್ನಾಟಕದ ಸೆಪ್ಟೆಂಬರ್ 11,2009 ರ ಸಂಚಿಕೆಯಲ್ಲಿ ಪ್ರಕಟವಾದ ಲೇಖನ. ಲೇಖನ ಸರಣಿಯ ಹಿಂದಿನ ಲೇಖನಗಳು: ಮೊದಲನೆಯ ಲೇಖನ: "ಹೊರಗಣವರು" - ಯಶಸ್ಸಿಗೆ ಯಾರೆಲ್ಲಾ, ಏನೆಲ್ಲಾ ಕಾರಣ! ಎರಡನೆಯದು: ಹುಟ್ಟಿದ ಘಳಿಗೆ ಸರಿ ಇರಬೇಕು...] ಮೂರನೆಯದು: ದಶಸಹಸ್ರ ಗಂಟೆಯೆಂಬ ಪ್ರತಿಭಾ-ನಿಯಮ… ] ಒಬ್ಬ ಮನುಷ್ಯ ಎಷ್ಟೆಲ್ಲಾ ಗಂಟೆಗಳ ಅಭ್ಯಾಸದಿಂದ ಪ್ರತಿಭಾವಂತನಾಗಿ ಬದಲಾದರೂ ಆತನಿಗೆ “ಅವಕಾಶ” ಕೂಡಿಬರದಿದ್ದರೆ ಯಶಸ್ಸಿನ ಶಿಖರ ಏರುವುದು ಕಷ್ಟ ಎಂದು ಮ್ಯಾಲ್ಕಮ್ ಗ್ಲಾಡ್‌ವೆಲ್ “ಹೊರಗಣವರು”ನಲ್ಲಿ ಪ್ರತಿಪಾದಿಸುತ್ತಾನೆ. ಅಸಾಮಾನ್ಯ ಸಾಧನೆಯಲ್ಲಿ ಪ್ರತಿಭೆಯ ಪಾಲಿಗಿಂತ “ಅವಕಾಶ”ದ ಪಾಲೆ [...]