ಎದೆಯ ಕೂಗನು ಮೀರಿ…: ಮೈಸೂರಿನಲ್ಲಿ ಬಿಡುಗಡೆ

ಸ್ನೇಹಿತರೆ, ಮೊದಲು ದಟ್ಸ್‌ಕನ್ನಡದಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡು, ನಂತರ ವಿಕ್ರಾಂತ ಕರ್ನಾಟಕದಲ್ಲೂ ಧಾರಾವಾಹಿಯಾಗಿ ಪ್ರಕಟವಾಗಿದ್ದ ಅನುವಾದಿತ ಕಾದಂಬರಿ “ಎದೆಯ ಕೂಗನು ಮೀರಿ…” ಇದೇ ಭಾನುವಾರ ಸಂಜೆ ೫ ಗಂಟೆಗೆ ಮೈಸೂರಿನಲ್ಲಿ ಪುಸ್ತಕರೂಪದಲ್ಲಿ ಬಿಡುಗಡೆಯಾಗಲಿದೆ. ಕಾದಂಬರಿಯ ಮೂಲಕರ್ತೃ ಅಸಿತ ಪ್ರಭುಶಂಕರ ಸಹ ಅಂದಿನ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ವಿವರಗಳು ಹೀಗಿವೆ: ಪುಸ್ತಕ ಬಿಡುಗಡೆ ಮತ್ತು ಅಧ್ಯಕ್ಷತೆ: ಡಾ. ಇ. ರತಿರಾವ್ (ನಿವೃತ್ತ ವಿಜ್ಞಾನಿ) ಪುಸ್ತಕದ ಕುರಿತು: ಡಾ. ಆರ್. ಇಂದಿರಾ (ಸಮಾಜಶಾಸ್ತ್ರಜ್ಞೆ) ಉಪಸ್ಥಿತಿ: ಅಸಿತ ಪ್ರಭುಶಂಕರ (ಕಾದಂಬರಿಯ ಮೂಲಕರ್ತೃ) ರವಿ [...]