ಎದೆಯ ಕೂಗನು ಮೀರಿ… ಬಿಡುಗಡೆಯ ಚಿತ್ರಗಳು

ಒಂದಷ್ಟು ಸಂವಾದ, ಚರ್ಚೆ, ತಮಾಷೆ ಮತ್ತು ಖುಷಿಯ ನಡುವೆ “ಎದೆಯ ಕೂಗನು ಮೀರಿ” ಕಳೆದ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಯಿತು. ಈ ಕಾರ್ಯಕ್ರಮ ನಡೆಸಲು ಸಹಾಯ ಮಾಡಿದ ಮತ್ತು ನಡೆಸಿಕೊಟ್ಟ ಗೆಳೆಯ ಪೃಥ್ವಿ, ಅವರ ಮನೆಯವರು, ಪೃಥ್ವಿಯ ಬಾಲ್ಯದ ಗೆಳೆಯ ರಾಮಚಂದ್ರ ಗಂಗ, ಅಸಿತ ಮತ್ತು ಪ್ರಭುಶಂಕರ್‌ರವರಿಗೆ ನನ್ನ ಕೃತಜ್ಞತೆಗಳು. ಅಂದ ಹಾಗೆ ಪುಸ್ತಕದ ಮುಖಪುಟ ವಿನ್ಯಾಸ ಬಸವರಾಜುರವರದು. ಬೆಂಗಳೂರಿನಲ್ಲಿಯ ಅವರ ಕೆಲಸದ ಒತ್ತಡದಿಂದ ಅವರಿಗೆ ಬರಲಾಗಿರಲಿಲ್ಲ. ಅವರಿಗೂ ನನ್ನ ಧನ್ಯವಾದಗಳು ಮತ್ತು ಕೃತಜ್ಞತೆಗಳು. ಕಾರ್ಯಕ್ರಮದ ಕೆಲವು ಚಿತ್ರಗಳು [...]