ಎದೆಯ ಕೂಗನು ಮೀರಿ…: ಮೈಸೂರಿನಲ್ಲಿ ಬಿಡುಗಡೆ

This post was written by admin on May 27, 2010
Posted Under: Uncategorized

ಸ್ನೇಹಿತರೆ,

ಮೊದಲು ದಟ್ಸ್‌ಕನ್ನಡದಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡು, ನಂತರ ವಿಕ್ರಾಂತ ಕರ್ನಾಟಕದಲ್ಲೂ ಧಾರಾವಾಹಿಯಾಗಿ ಪ್ರಕಟವಾಗಿದ್ದ ಅನುವಾದಿತ ಕಾದಂಬರಿ “ಎದೆಯ ಕೂಗನು ಮೀರಿ…” ಇದೇ ಭಾನುವಾರ ಸಂಜೆ ೫ ಗಂಟೆಗೆ ಮೈಸೂರಿನಲ್ಲಿ ಪುಸ್ತಕರೂಪದಲ್ಲಿ ಬಿಡುಗಡೆಯಾಗಲಿದೆ. ಕಾದಂಬರಿಯ ಮೂಲಕರ್ತೃ ಅಸಿತ ಪ್ರಭುಶಂಕರ ಸಹ ಅಂದಿನ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ವಿವರಗಳು ಹೀಗಿವೆ:

ಪುಸ್ತಕ ಬಿಡುಗಡೆ ಮತ್ತು ಅಧ್ಯಕ್ಷತೆ:
ಡಾ. ಇ. ರತಿರಾವ್ (ನಿವೃತ್ತ ವಿಜ್ಞಾನಿ)

ಪುಸ್ತಕದ ಕುರಿತು:
ಡಾ. ಆರ್. ಇಂದಿರಾ (ಸಮಾಜಶಾಸ್ತ್ರಜ್ಞೆ)

ಉಪಸ್ಥಿತಿ:
ಅಸಿತ ಪ್ರಭುಶಂಕರ (ಕಾದಂಬರಿಯ ಮೂಲಕರ್ತೃ)
ರವಿ ಕೃಷ್ಣಾ ರೆಡ್ಡಿ (ಅನುವಾದಕ)

ಸ್ಥಳ: ಮನೆಯಂಗಳ, ಕಲಾಮಂದಿರ, ಮೈಸೂರು
ದಿನಾಂಕ: 30-5-2010, ಭಾನುವಾರ
ಸಮಯ: ಸಂಜೆ 5 ಗಂಟೆಗೆ

ಪ್ರಕಾಶಕರು: ಮೌಲ್ಯಾಗ್ರಹ ಪ್ರಕಾಶನ, ಬೆಂಗಳೂರು – 99

ಈ ಕಾರ್ಯಕ್ರಮಕ್ಕೆ ತಮಗೆಲ್ಲ ಸ್ವಾಗತ.

ಹೆಚ್ಚಿನ ವಿವರಗಳು ಬೇಕಿದ್ದಲ್ಲಿ, ದಯವಿಟ್ಟು ಸಂಪರ್ಕಿಸಿ: ೯೬೮೬೦೮೦೦೦೫ (ಸದ್ಯಕ್ಕೆ ಬೆಂಗಳೂರಿನಲ್ಲಿದ್ದೇನೆ; ಇದು ನನ್ನ ಮೊಬೈಲ್ ಸಂಖ್ಯೆ.)

Add a Comment

required, use real name
required, will not be published
optional, your blog address