Archive for the ‘Uncategorized’ Category

Press Release : ಜಯನಗರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ರವಿ ಕೃಷ್ಣಾರೆಡ್ಡಿಯವರನ್ನು ಬೆಂಬಲಿಸಿ ಯೋಗೇಂದ್ರ ಯಾದವ್‌ರಿಂದ ಪ್ರಚಾರ ಮತ್ತು “ಒಂದು ವೋಟು, ಒಂದು ನೋಟು” ಅಭಿಯಾನಕ್ಕೆ ಚಾಲನೆ

02-04-2018 ಬೆಂಗಳೂರು ಮಾಧ್ಯಮ ಪ್ರಕಟಣೆ ಜಯನಗರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ರವಿ ಕೃಷ್ಣಾರೆಡ್ಡಿಯವರನ್ನು ಬೆಂಬಲಿಸಿ ಸ್ವರಾಜ್ ಇಂಡಿಯಾದ ಅಧ್ಯಕ್ಷರಾದ ಯೋಗೇಂದ್ರ ಯಾದವ್‌ರಿಂದ ಪ್ರಚಾರ ಮತ್ತು “ಒಂದು ವೋಟು, ಒಂದು ನೋಟು” ದೇಣಿಗೆ ಸಂಗ್ರಹ ಅಭಿಯಾನಕ್ಕೆ ಚಾಲನೆ ಜಯನಗರ ವಿಧಾನಸಭಾ ಕ್ಷೇತ್ರದಿಂದ ಸಾಮಾಜಿಕ ಕಾರ್ಯಕರ್ತ ರವಿ ಕೃಷ್ಣಾರೆಡ್ಡಿಯವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಬಗ್ಗೆ ಈಗಾಗಲೆ ಘೋಷಣೆ ಮಾಡಿದ್ದಾರೆ ಮತ್ತು ಕಳೆದ ಐದು ತಿಂಗಳಿನಿಂದ ಇಡೀ ಕ್ಷೇತ್ರದಲ್ಲಿ ಮನೆಮನೆ ಭೇಟಿ ಅಭಿಯಾನ ಮಾಡಿ, ಸಾವಿರಾರು ಜನ ಮತದಾರರನ್ನು […]

2018 ರ ವಿಧಾನಸಭಾ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಅಧಿಕೃತವಾಗಿ ಘೋಷಣೆ

ಬಂಧುಗಳೇ, ಈಗಾಗಲೇ ಮೂರು ಚುನಾವಣೆಗಳಲ್ಲಿ ಸ್ಪರ್ಧಿಸಿ, ನನ್ನ ಇತಿಮಿತಿಗಳಲ್ಲಿ ಚುನಾವಣಾ ರಾಜಕೀಯ ಹೋರಾಟವನ್ನು ಮಾಡಿದ್ದ ನಾನು, ಈ ಬಾರಿ ಸ್ಪರ್ಧಿಸಿದರೆ ಗೆಲ್ಲಲೇಬೇಕು ಮತ್ತು ಆ ಮೂಲಕ ಒಂದು ಮಾದರಿ ನಿರ್ಮಿಸಿ, ರಾಜ್ಯದ ಸಾವಿರಾರು ಜನರಿಗೆ ಸ್ವಚ್ಚ ಮತ್ತು ಮೌಲ್ಯಾಧಾರಿತ ಚುನಾವಣಾ ರಾಜಕಾರಣದ ಬಗ್ಗೆ ಸ್ಫೂರ್ತಿ ಮೂಡಿಸಬೇಕು ಎನ್ನುವ ತೀರ್ಮಾನವನ್ನು ಮೊದಲೇ ಮಾಡಿದ್ದೆ. ಆ ಹಿನ್ನೆಲೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದರೆ, ಹಣ-ಹೆಂಡ ಹಂಚದೆ, ಯಾವುದೇ ಚುನಾವಣಾ ಅಕ್ರಮ ಎಸಗದೆ, ಸುಳ್ಳು ಆಶ್ವಾಸನೆಗಳನ್ನು ನೀಡದೆ, ಆಮಿಷಗಳನ್ನು ಒಡ್ಡದೆ, ಚುನಾವಣಾ […]

Powered by WordPress